ಆತ್ಮಹತ್ಯೆ ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಸಬೇಕೆಂದು ಮೃತ ತಹಶೀಲ್ದಾರ್ ಪತ್ನಿ ಪುಷ್ಪಾವತಿ ಒತ್ತಾಸಿದ್ದಾರೆ, ಆತ್ಮಹತ್ಯೆ ಮಾಡಿಕೊಳ್ಳುವಂತ ಬಲಹೀನ ಮನಸ್ಥಿತಿ ನನ್ನ ಪತಿಯದ್ದಾಗಿರಲಿಲ್ಲ. ಒಂದು ವೇಳೆ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದರೇ, ಅವರು ಮಗಳ ಮದುವೆಗೆ ಸಿದ್ಧತೆ ನಡೆಸುತ್ತಿರಲಿಲ್ಲ ಎಂದು ಹೇಳಿದ್ದಾರೆ.