ಕರ್ನಾಟಕ ಸರ್ಕಾರದ ವತಿಯಿಂದ ಜಿಕೆವಿಕೆ ಆವರಣದಲ್ಲಿ ಆಯೋಜಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅಂತರರಾಷ್ಟ್ರೀಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲ ನಮ್ಮನ್ನು ನಾವು ಸ್ವತಃ ಶುದ್ಧೀಕರಿಸಬೇಕು, ಗಂಗಾ ನದಿಯಲ್ಲಿ ಸ್ನಾನ ಮಾಡಿ, 101 ಪೂಜಾರಿಗಳ ಪಾದ ತೊಳೆದು ಆ ನೀರು ಕಡಿಯಬೇಕೆಂದು ನನಗೆ ಆದೇಶವಾಗಿತ್ತು. ಮನೆಯಲ್ಲಿ ಪ್ರತ್ಯೇಕ ಕೊಠಡಿ ನೀಡಲಾಗಿತ್ತು ಎಂದು ಸತ್ಯಾರ್ಥಿ ತಮ್ಮ ಬಾಲ್ಯದಲ್ಲಿ ನಡೆದ ಘಟನೆಗಳ ಬಗ್ಗೆ ತಿಳಿಸಿದ್ದಾರೆ.