ಅವರ ಪ್ರಕಾರ, ಅಣೆಕಟ್ಟು ಕಟ್ಟುವಾಗ ಅದರ ಉಸ್ತುವಾರಿ ನೋಡಿಕೊಂಡ ಏಳು ಎಂಜಿನಿಯರ್ ಗಳ ಪೈಕಿ ಸರ್.ಎಂ.ವಿಶ್ವೇಶ್ವರಯ್ಯನವರು ಒಬ್ಬರು. ನಾಲ್ವಡಿ ಕೃಷ್ಣರಾಜ ಒಡೆಯರ್ ರಿಂದಲೇ ಅಣೆಕಟ್ಟು ಸಂಪೂರ್ಣವಾಗಲು ಸಾಧ್ಯವಾಯಿತು.ಅಣೆಕಟ್ಟು ನಿರ್ಮಾಣಕ್ಕೆ ಹಣ ಒದಗಿಸಲು ಅವರು ತಮ್ಮ ಪತ್ನಿಯ ಚಿನ್ನವನ್ನು ಸಹ ಅಡವಿಟ್ಟಿದ್ದರು. ಈ ವರ್ಷ ಪಠ್ಯಪುಸ್ತಕವನ್ನು ಪರಿಷ್ಕರಿಸಿದರೂ ಕೂಡ ಅದೇ ತಪ್ಪು ಪುನರಾವರ್ತನೆಯಾಗಿದೆ ಎಂದು ಆರೋಪಿಸುತ್ತಾರೆ.