ಧರಂ ಸಿಂಗ್ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಇನ್ನು ಧರಂ ಸಿಂಗ್ ನಿಧನಕ್ಕೆ ಮಾಜಿ ಸಿಎಂ ಎಚ್ . ಡಿ ಕುಮಾರಸ್ವಾಮಿ, ಸಂಸದ ಮಲ್ಲಿಕಾರ್ಜುನ ಖರ್ಗೆ, ಕಾಗೋಡು ತಿಮ್ಮಪ್ಪ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಧರ್ಮಸಿಂಗ್ ಪತ್ನಿ ಪ್ರಭಾವತಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.