ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಅವರು, 2017 ಜೂನ್ 11 ರಂದು ಚಾರ್ಜ್ ತೆಗೆದುಕೊಂಡ ತಿವಾರಿ ಅಂದಿನಿಂದ ಸಾಯುವವರೆಗೂ ಅದರ ಸಂಬಂಧ ತನಿಖೆ ನಡೆಸುತ್ತಿದ್ದರು, ಈ ಹಗರಣ 1ಸಾವಿರ ಕೋಟಿಗೂ ಅಧಿಕ ಮೌಲ್ಯದ್ದಾಗಿದೆ, ಆದರೆ ರಾಜ್ಯ ಸರ್ಕಾರ ಆಹಾರ ಇಲಾಖೆಯಲ್ಲಿ ಯಾವುದೇ ಹಗರಣ ಇಲ್ಲ ಎಂದು ವಾದಿಸುತ್ತಲೇ ಬಂದಿದೆ. ಹೇಗೆ ಈ ರೀತಿಯ ಹೇಳಿಕೆಗಳನ್ನು ಸರ್ಕಾರ ನೀಡುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.