ಪ್ರತಿಭಟನೆ ನಿಯಂತ್ರಿಸುವಲ್ಲಿ ವಿಫಲರಾಗಿರುವ ಹಾಗೂ ಇಲಾಖೆಯ ಆಂತರಿಕ ವಿಷಯಗಳನ್ನು ಬಹಿರಂಗಪಡಿಸಿ ಕರ್ತವ್ಯಲೋಪ ಎಸಗಿರುವ ಡಿಸಿಪಿ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಚರಣ್ರೆಡ್ಡಿ ಅವರು 2016ರ ಸೆಪ್ಟಂಬರ್ನಲ್ಲೇ ಆಗಿನ ಡಿಜಿಪಿ ಓಂಪ್ರಕಾಶ್ ಅವರಿಗೆ ವರದಿ ಕೊಟ್ಟಿದ್ದರು. ಆದರೆ, ಅವರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ.