ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ, ಕಳೆದ ನಾಲ್ಕು ವರ್ಷಗಳಲ್ಲಿ ಹಲವು ಜನಪರ ಯೋಜನೆಗಳನ್ನು ಕೈಗೊಂಡಿದೆ. ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ನೀಡಿದ್ದ 165 ರ ಪೈಕಿ 115 ಭರವಸೆಗಳನ್ನು ಈಡೇರಿಸಿರುವುದಾಗಿ ಘೋಷಿಸಿದೆ, ಆದರೆ 2013-14 ನೇ ಸಾಲಿನ ಬಜೆಟ್ ವೇಳೆ ಘೋಷಿಸಿದ್ದ ಗುತ್ತಿಗೆ ಪೌರ ಕಾರ್ಮಿಕರ ನೌಕರಿಯನ್ನು ಕ್ರಮಬದ್ಧಗೊಳಿಸುವುದಾಗಿ ನೀಡಿದ್ದ ಭರವಸೆ ಮಾತ್ರ ಇನ್ನೂ ನೆರವೇರಿಲ್ಲ,