ರಾಜ್ಯದಲ್ಲಿರುವ ಎಲ್ಲಾ ಕೆರೆಗಳನ್ನು ಒಂದೇ ಇಲಾಖೆಯ ಸುಪರ್ದಿಗೆ ವಹಿಸಲು ಸರ್ಕಾರ ನಿರ್ಧರಿಸಿದೆ, ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಪ್ರಕಟಿಸಿರುವಂತೆ, ಸಿಎಂ ಕೂಡ ಒಪ್ಪಿಗೆ ನೀಡಿದ್ದಾರೆ. ಅಂತರ್ಜಲ ಹೆಚ್ಚಿಸಲು ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ಕೆರೆ ಸಂಜೀವಿನಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಸದ್ಯ 1,385 ಕೆರೆಗಳಿಗೆ ಒಳಪಟ್ಟ 6,871 ಹೆ.ವಿಸ್ತೀರ್ಣ ಪೈಕಿ 6,319 ಹೆ. ನಷ್ಟು ತೆರವುಗೊಳಿಸಲಾಗಿದೆ, ತೆರವು ಕಾರ್ಯಕ್ಕೆ ಸರ್ವೇಯರ್ ಗಳ ಕೊರತೆ ಇದೆ. ಇಗನ್ನು ಸರಿಪಡಿಸಿಕೊಂಡು ತೆರವು ಕಾರ್ಯ ಚುರುಕುಗೊಳಿಸಲಾಗುವುದು ಎಂದು ಜಯಚಂದ್ರ ಹೇಳಿದ್ದಾರೆ.