ಅಕ್ರಮ ಗಣಿಕಾರಿಕೆ ಪ್ರಕರಣ ಸಂಬಂಧ ಎಚ್ ಡಿ ಕುಮಾರ ಸ್ವಾಮಿ ಅವರು ಜಂತಕಲ್ ಮೈನಿಂಗ್ ಕಂಪನಿಯಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಕುಮಾರಸ್ವಾಮಿ ಅವರು ತಮ್ಮ ವಕೀಲ ಹಷ್ಮತ್ ಪಾಷಾ ಅವರ ಮೂಲಕ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.