ಬೆಂಗಳೂರು ನಗರ ಪ್ರದೇಶದಲ್ಲಿ ಪೆಟ್ರೋಲ್ ಬಂಕ್ ಗಳು "ನೋ ಪರ್ಚೇಸ್" ನೀತಿಯನ್ನು ಅನುಸರಿಸುವ ಮೂಲಕ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಮೈಸೂರು, ಚಾಮರಾಜ ನಗರ, ರಾಮನಗರ, ಮಂಡ್ಯ, ಹಾಸನ, ಕೊಡಗು ದಾವಣಗೆರೆ, ಶಿವಮೊಗ್ಗ, ಮಂಗಳೂರು, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪೆಟ್ರೋಲ್ ಬಂಕ್ ಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲಾಗುತ್ತಿದೆ.