ಮೋನಿಷಾ(20), ಸಾವಾನ್ ಅಲಿಯಾಸ್ ಬಬ್ಲು, ಮುತ್ತುರಾಜ್, ಪುನೀತ್ ಅಲಿಯಾಸ್ ಕಾಡಿ, ತುಳಸಿರಾಮ್, ಅರುಣ್ ಏಸುರಾಜ್, ಸ್ಟೀಫನ್ ರಾಜ್ ಅಲಿಯಾಸ್ ಮುಕುಡಿ, ವಿಗ್ನೇಶ್ ಅಲಿಯಾಸ್ ದೀಲಾ, ಅಮರ್, ಶಾಂತ್ ಕುಮಾರ್, ಕೇಶವಮೂರ್ತಿ, ಮತ್ತು ದೀಪಕ್ ಗಾರ್ಗ್ ಬಂಧಿತ ಆರೋಪಿಗಳು. ಇವರೆಲ್ಲಾ ತಮಿಳುನಾಡು ಹಾಗೂ ಕೇರಳ ಮತ್ತು ಬೆಂಗಳೂರು ನಗರದವರಾಗಿದ್ದಾರೆ.