ಚಾಲನೆ ಹಿನ್ನಲೆ ವಿಧಾನಸೌಧದ ಅವರಣದಲ್ಲಿ ಸುಮಾರು 2 ಸಾವಿರ ಮಂದಿಗೆ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಇನ್ನು ಪ್ರಣಬ್ ಮುಖರ್ಜಿ ಅವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ವೆಂಕಯ್ಯನಾಯ್ಡು, ರಾಜ್ಯ ಸಚಿವ ಕೆಜೆ ಜಾರ್ಜ್ ಉಪಸ್ಥಿತರಿದ್ದರು.