ನಮ್ಮ ಹೋರಾಟಕ್ಕೆ ಮಣಿದು ಸರ್ಕಾರ ಸಾಲ ಮನ್ನಾ ಮಾಡಿದೆ ಎಂದು ಬೀಗುತ್ತಿರುವ ಬಿಜೆಪಿ ನಾಯಕರ ವಿರುದ್ದ ಇದೇ ವೇಳೆ ಕಿಡಿಕಾರಿರುವ ಹೆಚ್'ಡಿಕೆ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಎಲ್ಲಿಯೂ ರೈತರ ಬಗ್ಗೆಯಾಗಲಿ, ಸಾಲ ಮನ್ನಾ ಬಗ್ಗೆಯಾಗಲಿ ಮಾತನಾಡಬಾರದು. ಕೇಂದ್ರ ಸರ್ಕಾರದಿಂದ ರೈತರ ಸಾಲ ಮನ್ನಾ ಮಾಡಿಸದ ಬಿಜೆಪಿಗೆ ರೈತರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ತಿಳಿಸಿದ್ದಾರೆ.