ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಎಂ.ಎನ್ ವೆಂಕಟಾಚಲಯ್ಯ, ರಂಗಭೂಮಿ ಕಲಾವಿದರಾಗಿರುವ ಮಾಸ್ಟರ್ ಹಿರಣ್ಣಯ್ಯ , ಹಿರಿಯ ಚಲನಚಿತ್ರ ಕಲಾವಿದರಾದ ಶಿವರಾಂ, ಚಲನಚಿತ್ರ ನಿರ್ದೇಶಕರು ಹಾಗೂ ರಂಗಭೂಮಿ ಕಲಾವಿದರಾದ ಚಿಂದೋಡಿ ಬಂಗಾರೇಶ್, ಹಿರಿಯ ಪತ್ರಕರ್ತರಾದ ಡಾ.ಬಾಬು ಕೃಷ್ಣಮೂರ್ತಿ, ಸರ್ ಎಂ ವಿಶ್ವೇಶ್ವರಯ್ಯ ಕೋ. ಬ್ಯಾಂಕ್ ನ ಅಧ್ಯಕ್ಷರಾದ ಕೆ.ಎನ್ ವೆಂಕಟನಾರಾಯಣ್, ಯೋಗ ಗುರುಗಳಾದ ಉಮಾಮಹೇಶ್ವರ್, ದಯಾನಂದ ಸಾಗರ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ.ಹೇಮಚಂದ್ರ ಸಾಗರ್ ಸೇರಿದಂತೆ ಅನೇಕ ಗಣ್ಯರು ಅತಿಥಿಗಳು ಕಾರ್ಯಕ್ರಮದಲ್ಲಿ ಇರಲಿದ್ದಾರೆ.