ನಾನೊಬ್ಬ ಸಣ್ಣ ರಾಜಕಾರಣಿ, ನಾನು ಯಾವುದೇ ಸವಲತ್ತುಗಳನ್ನು ಹೊಂದಿಲ್ಲ ಎಂದು ಅವರು ಹೇಳಿದ್ದಾರೆ.ಇನ್ನು ಇದೇ ವೇಳೆ ಮಾತನಾಡಿರುವ ಚಿಕ್ಕಬಳ್ಳಾಪುರ ಎಸ್ ಪಿ. ಕಾರ್ತಿಕ್ ರೆಡ್ಡಿ, ದೇವೇಗೌಡರು ವಾಹನ ತೆರಳಲು ಅನುಕೂಲ ಕಲ್ಪಿಸುವಂತೆ ಹೇಳಿದರು. ನಾವು ಮಾಜಿ ಪಿಎಂ ಅವರನ್ನು ಅಭಿನಂದಿಸಬೇಕು. ಕೆಲವೇ ಕ್ಷಣಗಳಲ್ಲಿ ಈ ಘಟನೆ ಸಂಭವಿಸಿತ್ತು. ಕೆಲವೇ ನಿಮಿಷಗಳಲ್ಲಿ ಎಲ್ಲಾ ವಾಹನ ಓಡಾಟಕ್ಕೆ ಅನುಕೂಲ ಮಾಡಿಕೊಡಲಾಯಿತು ಎಂದು ಹೇಳಿದ್ದಾರೆ.