ಪರವಾನಗಿ ಶುಲ್ಕ ಹೆಚ್ಚುಗೊಂಡಿರುವುದರ ಜೊತೆಗೆ ರೈಲಿನಲ್ಲೇ ಅನಧಿಕೃತವಾಗಿ ಮದ್ದೂರು ವಡೆಯನ್ನು ಮಾರಾಟ ಮಾಡುವವರ ಸಂಖ್ಯೆ ಹೆಚ್ಚುತ್ತಿರುವುದು, ಬೆಂಗಳೂರು-ಮೈಸೂರು ಜೋಡಿ ರೈಲು ಹಳಿ ಮಾರ್ಗವಾಗಿ ಮಾರ್ಪಾಡಾಗಿರುವುದರಿಂದ 30 ಸೆಕೆಂಡ್ ಗಳಷ್ಟು ಕಾಲದ ವರೆಗೆ ಮಾತ್ರ ರೈಲು ನಿಲುಗಡೆಯಾಗುವುದು ಸಹ ಐತಿಹಾಸಿಕ ಸಸ್ಯಹಾರಿ ಫಲಹಾರ ಮಂದಿರವನ್ನು ಮುಚ್ಚುವುದಕ್ಕೆ ಕಾರಣವಾದ ಅಂಶಗಳಾಗಿವೆ.