ತುಮಕೂರು-ಬೆಂಗಳೂರು ಹೆದ್ದಾರಿಯ ಕ್ಯಾತ್ಸಂದ್ರ ಟೋಲ್ ಬಳಿ ವಿಐಪಿ ಗೇಟ್ ನಲ್ಲಿ ತಮ್ಮ ಕಾರು ಬಿಡಲಿಲ್ಲ ಎಂಬ ಕಾರಣಕ್ಕೆ, ಬೆಂಬಲಿಗರೊಂದಿಗೆ ಟೋಲ್ ನ ಆಫೀಸಿಗೆ ನುಗ್ಗಿದ ಶಾಸಕ ರೋಷಾವೇಷದಿಂದ ಮಲ್ಲಿಕಾರ್ಜುನ್ ಮೇಲೆ ಹಲ್ಲೆ ನಡೆಸಿದ್ದಾರೆ. ಶಾಸಕ ಸುರೇಶ್ ಗೌಡ ಅವರ ಗೂಂಡಾಗಿರಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.