ಯುಗಾದಿ ಕೊಡುಗೆ: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆ ನೀಡಿದ್ದು, ನೌಕರರ ತುಟ್ಟಿ ಭತ್ಯೆಯನ್ನು....
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆ ನೀಡಿದ್ದು, ನೌಕರರ ತುಟ್ಟಿ ಭತ್ಯೆಯನ್ನು ಮಂಗಳವಾರ ಹೆಚ್ಚಳ ಮಾಡಿದೆ ಎಂದು ಸುದ್ದಿಮಾಧ್ಯಮವೊಂದು ವರದಿ ಮಾಡಿದೆ.

ಮಾಧ್ಯಮದ ವರದಿಯನ್ವಯ, ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.3ರಷ್ಟು ಏರಿಕೆ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು,  ಕಾಂಗ್ರೆಸ್ ಸರ್ಕಾರ ಒಂದು ದಿನ ಮುಂಚಿತವಾಗಿಯೇ ರಾಜ್ಯ ಸರ್ಕಾರಿ  ನೌಕರರಿಗೆ ಯುಗಾದಿ ಕೊಡುಗೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com