ಮೆಟ್ರೋ ಫೇಸ್-II ರ ಕಾಮಗಾರಿಯ ಕಾಂಕ್ರೀಟ್ ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿರುವುದರ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ವರದಿ ಪ್ರಕಟವಾಗಿತ್ತು. ತಕ್ಷಣವೇ ಎಚ್ಚೆತ್ತುಕೊಂಡಿರುವ ಬಿಎಂಆರ್ ಸಿಎಲ್ ವಕ್ತಾರ ವಸಂತ್ ರಾವ್ ಈ ಬಗ್ಗೆ ಪರಿಶೀಲನೆ ನಡೆಸಲು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಧಿಕಾರಿಗಳಿಂದ ವರದಿ ನಿರೀಕ್ಷಿಸುತ್ತಿದ್ದೇವೆ ಎಂದು ಹೇಳಿದ್ದಾರೆ.