ಪ್ರಕರಣದ ತನಿಖೆ ನಡೆಸುತ್ತಿರುವ ಕೆ.ಆರ್ ಪುರಂ ಎಸಿಪಿ ರವಿ ಕುಮಾರ್, ರೌಡಿ ನಾಗನ ಮಾಜಿ ವಕೀಲ ಶ್ರೀರಾಮ ರೆಡ್ಡಿ ವಿರುದ್ಧ ಕೇಸು ದಾಖಲಿಸಿದ್ದಾರೆ. ರೌಡಿ ನಾಗ ಈ ಮೊದಲು ಷರತ್ತಿನ ಮೇಲೆ ಶರಣಾಗುವುದಾಗಿ ಶ್ರೀರಾಮ ರೆಡ್ಡಿ ಹೇಳಿದ್ದರು. ಆದರೆ ನನ್ನ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಶ್ರೀರಾಮರೆಡ್ಡಿ ವಿರುದ್ಧ ದೂರು ದಾಖಲಿಸಿರುವುದಾಗಿ ಕಂಪ್ಲೇಂಟ್ ನಲ್ಲಿ ಉಲ್ಲೇಖವಾಗಿದೆ.