ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದು ಸ್ವಲ್ಪ ಹಾನಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದಿದ್ದು ಗೋಪುರದ ತುದಿಯ ಸಿಮೆಂಟ್ ತುಂಡು ಕಿತ್ತು ಹೋಗಿದೆ...
ಕುಕ್ಕೆ ಸುಬ್ರಹ್ಮಣ್ಯ
ಕುಕ್ಕೆ ಸುಬ್ರಹ್ಮಣ್ಯ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದಿದ್ದು ಗೋಪುರದ ತುದಿಯ ಸಿಮೆಂಟ್ ತುಂಡು ಕಿತ್ತು ಹೋಗಿದೆ. 
ಕಳೆದ ಎರಡು ದಿನಗಳಿಂದ ಸುಬ್ರಹ್ಮಣ್ಯ ಆಸುಪಾಸಿನಲ್ಲಿ ಸಿಡಿಲು, ಮಿಂಚು ಸಹಿತ ಭಾರೀ ವರ್ಷಧಾರೆಯಾಗುತ್ತಿದ್ದು ನಿನ್ನೆ ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಿಡಿದು ಬಡಿದಿದೆ. ಇನ್ನು ದೇವಾಯಲಕ್ಕೆ ಸಿಡಿಲು ನಿರೋಧಕ ಬಳಸಿರುವುದರಿಂದ ದೊಡ್ಡ ಪ್ರಮಾಣದ ಪ್ರಮಾದ ಸಂಭವಿಸಿಲ್ಲ. 
ನಿನ್ನೆ ಏಕಕಾಲದಲ್ಲಿ ಅಪ್ಪಳಿಸಿದ ಸಿಡಿಲಿನ ತೀವ್ರತೆಗೆ ನಾಲ್ಕೂರು ಗ್ರಾಮದ ಮರಕತ ನಿವಾಸಿ ವಾರಿಜ ಎಂಬುವರ ಮನೆಗೆ ಹಾನಿಯಾಗಿದೆ. ಅವರ ಮನೆಯ ಚಾವಣಿ ಸಂಪೂರ್ಣವಾಗಿ ಕುಸಿದಿದ್ದು ಹೆಂಚುಗಳೆಲ್ಲ ನುಚ್ಚುನೂರಾಗಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com