ಮುತ್ತುರಾಜ್, ಸುನಂದಾ ಎನ್ನುವ ಯುವತಿಯನ್ನು ಪ್ರೀತಿಸುತ್ತಿದ್ದನು. ನಿತ್ಯವೂ ಕುಡಿದು ಬರುತ್ತಿದ್ದ ಆತ ಸುನಂದಾ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಡ ಹೇರುತ್ತಿದ್ದನು. ಪ್ರಿಯತಮನ ಈ ವರ್ತನೆಯಿಂದ ಬೇಸತ್ತ ಆಕೆ ಅವನ ತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಹತ್ಯೆ ಮಾಡಿದ ಬಳಿಕ ಕುಡಿದ ಮತ್ತಿನಲ್ಲಿ ಆತ ಸಾವನ್ನಪ್ಪಿರುವುದಾಗಿ ಬಿಂಬಿಸಲು ಮುಂದಾದ ಸುನಂದಾ ಅವನ ಮೃತದೇಹವನ್ನು ಪಕ್ಕದ ರೋಡಿಗೆ ತಂದು ಎಸೆದಿದ್ದಾಳೆ.