ಹೇಳಿಕೆಗೆ ತೀವ್ರವಾಗಿ ಕಿಡಿಕಾರಿರುವ ಬಸವರಾಜ ಹೊರಟ್ಟಿಯವರು, ದಿಂಗಲೇಶ್ವರ ಸ್ವಾಮೀಜಿ ಯಾರು ಎಂಬುದು ನಮಗೆ ಗೊತ್ತಿದೆ. ಈ ಹಿಂದೆ ಅವರು ಬಡ್ಡಿ ವ್ಯವಹಾರಗಳನ್ನು ಮಾಡುತ್ತಿದ್ದರು. ಬಳಿಕ ಶ್ರೀಗಳಾಗಿದ್ದರು. ಅಲ್ಲದೆ, ಮೂರುಸಾವಿರ ಮಠದ ಮಠಾಧೀಶರಾಗಲು ಕಾನೂನುಬಾಹಿರ ಹಾದಿಗಳನ್ನು ಬಳಸಿದ್ದರು ಎಂದು ಆರೋಪಿಸಿದ್ದಾರೆ.