ಬಂಟ್ವಾಳ: ಫಲ್ಗುಣಿ ನದಿಯಲ್ಲಿ ಮುಳುಗಿ ಐವರು ಮದ್ರಸಾ ವಿದ್ಯಾರ್ಥಿಗಳು ನೀರುಪಾಲು, ಮೂವರ ಮೃತದೇಹ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಅರಳ ಮುಲ್ಲರಪಟ್ನದಲ್ಲಿನ ಫಲ್ಗುಣಿ ನದಿಯಲ್ಲಿ ಐವರು ಮದ್ರಸಾ ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.
ಬಂಟ್ವಾಳ: ಫಲ್ಗುಣಿ ನದಿಯಲ್ಲಿ ಮುಳುಗಿ ಐವರು ಯುವಕರು ನೀರುಪಾಲು
ಬಂಟ್ವಾಳ: ಫಲ್ಗುಣಿ ನದಿಯಲ್ಲಿ ಮುಳುಗಿ ಐವರು ಯುವಕರು ನೀರುಪಾಲು
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಅರಳ ಮುಲ್ಲರಪಟ್ನದಲ್ಲಿನ ಫಲ್ಗುಣಿ ನದಿಯಲ್ಲಿ ಐವರು ಮದ್ರಸಾ ವಿದ್ಯಾರ್ಥಿಗಳು  ನೀರುಪಾಲಾಗಿದ್ದಾರೆ. 
ಅಸ್ಲಂ, ಸವದ್, ಮುದಸ್ಸಿರ್, ರಮೀಜ್ ಮತ್ತು ಅಜ್ಮಲ್ ಗಳು ಮೃತ ದುರ್ದೈವಿಗಳಾಗಿದ್ದು ಎಲ್ಲರೂ 17ರಿಂದ 18  ವರ್ಷ ವಯಸ್ಸಿನವರಾಗಿದ್ದರು. ನೆರೆ-ಹೊರೆಯ ಮನೆಯವರಾದ ಇವರು ನಿನ್ನೆ ಸಂಜೆಯೇ ನಾಪತ್ತೆಯಾಗಿದ್ದರು. ಇದುವರೆಗೆ ನಡೆದ  ಶೋಧ ಕಾರ್ಯಾಚರಣೆ ಯಲ್ಲಿ .ಅಸ್ಲಂ, ಸವದ್ ಮತ್ತು ರಮೀಜ್  ಅವರ ಮೃತದೇಹಗಳು ಪತ್ತೆಯಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com