ಆದರೆ ಅವರಲ್ಲಿ ಕೆಲವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿದ್ದ ವಿಚಾರ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು.ಆಗ ಸರ್ಕಾರ ತಾನು ಕೊಟ್ಟಿದ್ದ ಪ್ರಮಾಣ ಪತ್ರವನ್ನು ಪುನಃಅ ಹಿಂದೆಗೆದುಕೊಂಡಿತು ಆಗ ಮೊಗೇರರು ಇದರ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದರು. ಇಂದು ಸುಪ್ರೀಂ ಕೋರ್ಟ್ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡದ ಮೊಗೇರರು ಪರಿಶಿಷ್ಠ ಪಂಗಡದ ಪ್ರಮಾಣ ಪತ್ರ ಹೊಂದಲಿದ್ದು ಅವರಿಗೆ ಸಿಗಬಹುದಾದ ಎಲ್ಲಾ ಸೌಲಭ್ಯಗಳಿಗೆ ಅರ್ಹರಾಗಲಿದ್ದಾರೆ.