ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಸಮ-ಬೆಸ ನಿಯಮ ದೆಹಲಿಯ ಮಾಲಿನ್ಯ ನಿಯಂತ್ರಿಸುತ್ತದೆ ಎಂಬುದು ಸಾಬೀತಾದರೆ, ಅದನ್ನು ಬೆಂಗಳೂರಿನಲ್ಲೂ ಜಾರಿಗೊಳಿಸುವಂತೆ ಸಾರಿಗೆ ಇಲಾಖೆಗೆ ಸೂಚಿಸಲಾಗುವುದು ಮತ್ತು ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.