ಇಂದು ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆ ಟಿ ಶ್ರೀಕಾಂತೇಗೌಡ ಅವರ ಪ್ರಶ್ನಿಗೆ ಉತ್ತರಿಸಿದ ಮಹದೇವಪ್ಪ ಅವರು, ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಹೆದ್ದಾರಿ ಹಾಳಾಗಿದೆ. ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಈಗಗಾಲೇ ಸೂಚನೆ ನೀಡಲಾಗಿದ್ದು, ಮುಂದಿನ ಮೂರು ವಾರಗಳಲ್ಲಿ ದುರಸ್ತಿ ಕಾರ್ಯ ಪೂರ್ಣಗೊಲಿಸಲಾಗುವುದು ಎಂದರು.