"ಕೋರಂ ಇಲ್ಲದಿರುವುದರಿಂದ ನೋವಿನಿಂದ ಸದನವನ್ನು ಕೆಲ ಸಮಯ ಮುಂದೂಡುತ್ತಿದ್ದೇನೆ" ಎಂದ ಸಭಾಧ್ಯಕ್ಷ ಕೋಳಿವಾಡ ಹೇಳಿದ್ದ ಸಮಯದಲ್ಲಿ ಪ್ರಮುಖ ಸಚಿವರುಗಳಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಕಂದಾಯ ಮಂತ್ರಿ ಕಾಗೋಡು ತಿಮ್ಮಪ್ಪ ಮಾತ್ರವೇ ಉಪಸ್ಥಿತರಿದ್ದರು.. ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಹಿರಿಯ ಕ್ಯಾಬಿನೆಟ್ ಮಂತ್ರಿಗಳು ಮತ್ತು ಇತರ ಪ್ರಮುಖ ನಾಯಕರು ಸಹ ನಂತರ ಸಭೆಗೆ ಆಗಮಿಸಿದ್ದರು..