ಸ್ಥಳೀಯ ಯುವತಿಯೊಬ್ಬಳಿಗೆ ನಿಧಿ ನೀಡುವುದಾಗಿ ಆಸೆ ತೋರಿಸಿ ಈ ಗ್ಯಾಂಗ್ ನವರ್ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದೆ.ಇದೇ ತಕ್ಷಣ ಯುವತಿ ಈ ವಿಚಾರವನ್ನು ಪೋಲೀಸರಿಗೆ ತಿಳಿಸಿದ್ದಾಳೆ.ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆಗಿಳಿದ ಗ್ರಾಮಾಂತರ ಠಾಣೆ ಡಿಸಿಬಿ ಇನ್ಸ್ಪೆಕ್ಟರ್ ರಾಘವೇಂದ್ರ ಅವರನ್ನೊಳಗೊಂಡ ತಂಡ ಹಣ ನೀಡುವ ನೆಪದಲ್ಲಿ ಗ್ಯಾಂಗ್ ನ ಸಂಪರ್ಕ ಸಾಧಿಸಿದೆ. ಆ ವೇಳೆ ಗ್ಯಾಂಗ್ ನ ಸದಸ್ಯರಾದ ಹರೀಶ್ ಮತ್ತು ರಮೇಶ್ ಎನ್ನುವವರು ಪೋಲೀಸರ ಬಲೆಗೆ ಬಿದ್ದಿದ್ದಾರೆ.