ಇನ್ನು ವೈದ್ಯರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಕೆಪಿಎಂಇ ಕಾಯ್ದೆ ಬಗ್ಗೆ ವೈದ್ಯರಲ್ಲಿ ಕೆಲವು ಆತಂಕಗಳಿದ್ದವು. ಅವುಗಳನ್ನು ನಿವಾರಿಸಲಾಗಿದ್ದು, ಮುಷ್ಕರ ಹಿಂಪಡೆಯಲು ಒಪ್ಪಿಕೊಂಡಿದ್ದಾರೆ ಎಂದರು. ಅಲ್ಲದೆ ಕೆಲ ತಿದ್ದುಪಡಿಗಳೊಂದಿಗೆ ಸೋಮವಾರ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸುವುದಾಗಿ ತಿಳಿಸಿದ್ದಾರೆ.