ಹಿಂದೂ ದೇಶ ವಿಶ್ವಗುರುವಾಗುವತ್ತ ಸಾಗುತ್ತಿದೆ. ರಾಮಮಂದಿರ ನಿರ್ಮಾಣವಾಗುವುದು ನೂರಕ್ಕೆ ನೂರರಷ್ಟು ಸತ್ಯವಾಗಲಿದೆ ಎಂದರು. ಉಡುಪಿಯಲ್ಲಿ ಮೂರು ದಿನಗಳ ಕಾಲ ಧರ್ಮ ಸಂಸದ್ ಕಾರ್ಯಕ್ರಮ ನಡೆಯಲಿದ್ದು ಅಲ್ಲಿ ರಾಮ ಮಂದಿರ ನಿರ್ಮಾಣ, ಮತಾಂತರ ತಡೆಗಟ್ಟುವಿಕೆ ಮತ್ತು ಗೋ ರಕ್ಷಣೆ ಈ ಮೂರು ವಿಚಾರವನ್ನು ಚರ್ಚಿಸಲಾಗುತ್ತದೆ.