ಬೆಂಗಳೂರು: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಈಜಲು ತೆರಳಿದ್ದ ಇಬ್ಬರು ಬಾಲಕರು ನ್ ಈರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ವೈಟ್ ಫೀಲ್ಡ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು
ಬೆಂಗಳೂರು: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು
Updated on
ಬೆಂಗಳೂರು: ಈಜಲು ತೆರಳಿದ್ದ ಇಬ್ಬರು ಬಾಲಕರು ನ್ ಈರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ವೈಟ್ ಫೀಲ್ಡ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸೈಯದ್(13), ಜಾಹೀದ್(13) ಎನ್ನುವ ಬಾಲಕರು ಬೋರಗುಂಡ ಬಳಿ ಇರುವ ಕಲ್ಲು ಕ್ವಾರಿಯ ಬಂಡೆಗಳ ನಡುವೆ ನಿಂತಿದ್ದ ನೀರಿನಲ್ಲಿ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಘಟನೆ ಸಂಬಂಧ ವೈಟ್‍ಫೀಲ್ಡ್ ಠಾಣೆ ಪೊಲೀಸರು ಪ್ರಕರಣ ದಾಕಲಿಸಿಕೊಂಡು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com