ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿರುವ ಸತ್ಯನಾರಾಣಯ ರಾವ್ ಅವರು, ರೂ.20 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆಂದು ವರದಿಗಳು ತಿಳಿಸಿವೆ. ಅಲ್ಲದೆ, ರೂಪಾ ಅವರು ಮಾಡಿದ್ದ ಆರೋಪಗಳನ್ನು ಯಥಾವತ್ತಾಗಿ ಪ್ರಕಟಿಸಿದ್ದ ಕಾರಣಕ್ಕೆ ಇಂಗ್ಲೀಷ್ ಪತ್ರಿಗೆ ಹಾಗೂ ಸ್ಥಳೀಯ ದೃಶ್ಯ ಮಾಧ್ಯಮದ ವಿರುದ್ಧವೂ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆಂದು ಹೇಳಲಾಗುತ್ತಿದೆ.