"ರಾಜ್ಯ ಸರ್ಕಾರಕ್ಕೆ ಈ ಪ್ರಕರಣ ಸಂಬಂಧ ನಾನು ಯಾವ ರೀತಿಯ ಸಹಕಾರವನ್ನು ನೀಡಲೂ ಸಿದ್ದನಿದ್ದೇನೆ. ನಾನು ಪದವಿಯಿಂದ ಹೊರಗಿದ್ದುಕೊಂಡೇ ಮಾರ್ಗದರ್ಶನ ಮಾಡುತ್ತೇನೆ." ಎಂದಿರುವ ನ್ಯಾಯಮೂರ್ತಿಗಳು "ರಾಜೀನಾಮೆಯ ಕುರಿತಂತೆ ಬೇರೆ ಬಗೆಯಲ್ಲಿ ಅರ್ಥೈಸಿಕೊಳ್ಳುವ ಅಗತ್ಯವಿಲ್ಲ. ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳೊಡನೆ ಉತ್ತಮ ಒಡನಾಟ ಹೊಂದಿದ್ದೇನೆ" ಎಂದಿದ್ದಾರೆ.