ನೀಡಿದ್ದ ದೂರನ್ನು ವಾಪಸ್ ತೆಗೆದುಕೊಳ್ಳುವಂತೆ ದರ್ಶನ್ ಕುಟುಂಬಕ್ಕೆ ಆದಿನಾರಾಯಣ ಬೆದರಿಕೆ ಹಾಕಿದ್ದಾನೆ, ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಿ ನಾರಾಯಣನ ವಿರುದ್ಧ ಸಾಕ್ಷಿಗಳನ್ನು ಪೊಲೀಸರಿಗೆ ನೀಡಲು ದರ್ಶನ್ ಹಿಂದೇಟು ಹಾಕುತ್ತಿದ್ದರು, ನಂತರ ಅವರ ಮನವೊಲಿಸಿರುವ ಪೊಲೀಸರು ದರ್ಶನ್ ಅವರಿಂಗ ಸಾಕ್ಷಿ ಸಂಗ್ರಹಿಸಿ, ಆದಿ ನಾರಾಯಣನ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.