ಗೌರಿ ಲಂಕೇಶ್ ಮತ್ತು ಕಲಬುರಗಿ ಅವರನ್ನು ಯಾರು ಕೊಂದರು ಎಂಬುದು ನಮಗೆ ತಿಳಿದಿಲ್ಲ, ಅದನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆ, ಮತ್ತು ಎಸ್ಐಟಿ ಇದೆ, ಆದರೆ ಯಾರು ಹತ್ಯೆಯನ್ನು ಸಂಭ್ರಮಿಸಿದರು ಎಂಬುದು ತಿಳಿದಿದೆ, ಅದರ ಬಗ್ಗೆ ನನಗೆ ನೋವಿದೆ, ಅದರ ಬಗೆಗಿನ ಅಸಮಾಧಾನ ಹೊರ ಹಾಕಿದ್ದಕ್ಕೆ ನನ್ನ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ ನನ್ನನ್ನು ಟ್ರಾಲ್ ಮಾಡಲಾಗಿದೆ ಎಂದು ಹೇಳಿದ್ದಾರೆ.