ಏತನ್ಮಧ್ಯೆ, ದಕ್ಷಿಣ ಬೆಂಗಳೂರಿನ ಭಾಗಗಳಲ್ಲಿ ಮಂಗಳವಾರ ಮತ್ತು ಬುಧವಾರದಂದು ಭಾರೀ ಮಳೆ ಆಗುವ ನಿರೀಕ್ಷೆ ಇದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ವಿಜ್ಞಾನಿ ಎಸ್.ಎಸ್.ಎಂ. ಗವಾಸ್ಕರ್ ಅವರು ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ ಎಂದು ತಿಳಿಸಿದ್ದಾರೆ. "ನೈಋತ್ಯ ಮುಂಗಾರು ಕ್ಷೀಣಿಸುವ ಮುನ್ನ ಅವಧಿಯಲ್ಲಿ, ದಕ್ಷಿಣ ಒಳನಾಡು ಪ್ರದೇಶದಲ್ಲಿ ಸಾಮಾನ್ಯವಾಗಿ ಉತ್ತಮ ಮಳೆ ಆಗಲಿದೆ"