ಅಕ್ಟೋಬರ್ 25 ಮತ್ತು 26ರಂದು ಎರಡು ದಿನ ವಿಧಾನಸೌಧದಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಸುಮಾರು 26 ಕೋಟಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ವಿಧಾನಸಭೆ ಸಚಿವಾಲಯ ನೇರವಾಗಿ ಆರ್ಥಿಕ ಇಲಾಖೆಗೆ ಕಳುಹಿಸಿರುವುದು ಸಿಎಂ ಸಿದ್ದರಾಮಯ್ಯ ಕೋಪಕ್ಕೆ ಕಾರಣವಾಗಿದೆ. ಸಚಿವಾಲಯ ನಡೆಸುತ್ತಿರುವ ಈ ಸಿದ್ದತಾ ಪ್ರಕ್ರಿಯೆಯಲ್ಲಿ ಸಿಎಂ ಮತ್ತು ಅವರ ಸಂಪುಟದ ಹಲವು ಸಹೋದ್ಯೋಗಿಗಳು ಭಾಗಿಯಾಗಿಲ್ಲ,