ದೆಹಲಿಯಲ್ಲಿ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರೊಂದಿಗೆ ಆರ್.ಕೆ ಸಿಂಗ್ ಅವರನ್ನು ಭೇಟಿ ಮಾಡಿದ ಸಿಎಂ ಮನವಿ ಸಲ್ಲಿಸಿದ್ದಾರೆ. ಬಳ್ಳಾರಿ, ರಾಯಚೂರಿನಲ್ಲಿರುವ ಎರಡು ಸ್ಥಾವರಗಳು ದಿನಕ್ಕೆ 570 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸುತ್ತವೆ, ಎರಡೂ ಸ್ಥಾವರಗಳು ಕಲ್ಲಿದ್ದಲು ಕೊರತೆ ಮತ್ತು ಅನಿಲ ಕೊರತೆ ಎದುರಿಸುತ್ತಿದ್ದು, ವಿಷಮ ಪರಿಸ್ಥಿತಿ ತಲುಪಿದೆ ಎಂದು ಹೇಳಿದ್ದಾರೆ.