ಗೋಹತ್ಯೆ ಬಗ್ಗೆ ದೂರು ನೀಡಿದ್ದಕ್ಕಾಗಿ ಹಲ್ಲೆ ನಡೆಸಿದ್ದು ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಯಲ್ಲಿ ಸೀನಿಯರ್ ಅಧಿಕಾರಿಯಾಗಿರುವ ನಂದಿನಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಗೋಹತ್ಯೆ ಬಗ್ಗೆ ದೂರು ನೀಡಿ ಸ್ಥಳಕ್ಕೆ ಇಬ್ಬರು ಪೊಲೀಸ್ ಪೇದೆಗಳೊಂದಿಗೆ ಹೋಗಿದ್ದಾಗ ಸುಮಾರು 100ಕ್ಕೂ ಹೆಚ್ಚು ಜನರು ಹಲ್ಲೆಗೆ ಮುಂದಾಗಿದ್ದರು.