ದೇಶದ ಸ್ವಾತಂತ್ರ್ಯಕ್ಕಾಗಿ ಮೊದಲು ಹೋರಾಟ ಮಾಡಿದ್ದು ಟಿಪ್ಪು ಸುಲ್ತಾನ್, ಸ್ವಾತಂತ್ರ್ಯಕ್ಕಾಗಿ ಟಿಪ್ಪು ತನ್ನ ಮಕ್ಕಳನ್ನು ಅಡವಿಟ್ಟಿದ್ದ, ಆದರೆ ಮಹಾತ್ಮಾ ಗಾಂಧಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಅವರ ಮಕ್ಕಳನ್ನು ಅಡವಿಟ್ಟಿದ್ದರೆ? ಎಂದು ಪ್ರಶ್ನಿಸಿದ್ದು, ಟಿಪ್ಪು ಪ್ರತಿಮೆ ಕೆಂಪು ಕೋಟೆಯ ಮೇಲೆ ಇರಬೇಕಿತ್ತು ಎಂದು ಹೇಳಿದ್ದಾರೆ.