ಸ್ವ ಸಹಾಯ ಗುಂಪುಗಳ ಮೂಲಕ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಂತಾರಾಷ್ಟ್ರೀಯ ಮಟ್ಟದ ಮನ್ನಣೆಗೆ ಪಾತ್ರವಾಗಿದೆ.ಮಾಜಿ ರಾಷ್ಟ್ರಪತಿ ದಿ.ಅಬ್ದುಲ್ ಕಲಾಂ, ಕೇಂದ್ರ ಹಾಗೂ ರಾಜ್ಯ ಮಟ್ಟದ ಸಚಿವರು, ಸಂವಿಧಾನಿಕ ಹುದ್ದೆಯಲ್ಲಿದ್ದ ಗಣ್ಯರು ಸಹ ಈ ಹಿಂದೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.