ಸಚಿವ ಅನಂತ್ ಕುಮಾರ್ ಹೆಗ್ಡೆಯವರ ಪತ್ರ ಕುರಿತಂತೆ ಇಂದು ಪ್ರತಿಕ್ರಿಯೆ ನೀಡಿರುವ ಅವರು, ಒಬ್ಬ ಸಚಿವರಾಗಿ ಅನಂತ್ ಕುಮಾರ್ ಅವರು ಈ ರೀತಿ ಮಾತನಾಡುವುದು ಸರಿಯಲ್ಲ. ರಾಜಕೀಯವಾಗಿ ಟಿಪ್ಪು ಅವರನ್ನು ವಿರೋಧ ಮಾಡುವುದಕ್ಕೂ ಮುನ್ನ ಅವರ ಬಗ್ಗೆ ಸರಿಯಾಗಿ ಓದಿಕೊಳ್ಳಬೇಕಿದೆ. ಟಿಪ್ಪು ನಿಜವಾಗಿಯೂ ಮೊದಲ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಎಂದು ಹೇಳಿದ್ದಾರೆ.