ಇಂದು ಪತ್ರಕರ್ತರೊದನೆ ಮಾತನಾಡಿದ ಶ್ರೀಗಳು "1968ರಲ್ಲಿ ಉಡುಪಿಯಲ್ಲಿ ನಡೆದಿದ್ದ ವಿಶ್ವಹಿಂದೂ ಪರಿಷತ್ ಪ್ರಾಂತೀಯ ಸಮಾವೇಶದಲ್ಲಿ ಸಿದ್ದಗಂಗಾ ಶ್ರೀಗಳು, ಅಂದಿನ ಸುತ್ತೂರು ಸಂಸ್ಥಾನದ ಗುರುಗಳು ಭಾಗವಹಿಸಿದ್ದರು. ಹಿಂದೂ ಪರ ಹೋರಾಟಗಳಲ್ಲಿ ಎಲ್ಲರೂ ಒಂದಾಗೋನ ಎಂದಿದ್ದ ಜನರೇ ಇಂದು ಹೊಸ ಧರ್ಮ ಬೇಕು ಬೇದವೆನ್ನುವ ಚರ್ಚೆ ಪ್ರಾರಂಭಿಸಿದ್ದಾರೆ. ಇದು ಬೇಸರ ವಿಷಯ" ಎಂದರು.