ಕೆ ಎಸ್ ಪಿಸಿಬಿ ಅಧ್ಯಕ್ಷ ಲಕ್ಷ್ಮಣ್ ಗೆ ಐಟಿ ಶಾಕ್
ರಾಜ್ಯ
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಗೆ ಐಟಿ ಶಾಕ್
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆ ಎಸ್ ಪಿಸಿಬಿ ) ಅಧ್ಯಕ್ಷ ಲಕ್ಷಣ್ ಅವರ ನಿವಾಸ ಮತ್ತು ಕಛೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆ ಎಸ್ ಪಿಸಿಬಿ ) ಅಧ್ಯಕ್ಷ ಲಕ್ಷಣ್ ಅವರ ನಿವಾಸ ಮತ್ತು ಕಛೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೆ ಎಸ್ ಪಿಸಿಬಿ ಅಧ್ಯಕ್ಷ ಲಕ್ಷ್ಮಣ್ ಮನೆ, ಕಛೇರಿ ಮೇಲೆ ಇಂದು ಬೆಳೆಗ್ಗೆ ಐಟಿ ದಾಳಿ ನಡೆದಿದೆ.. ಬಸವೇಶ್ವರ ನಗರ ಮತ್ತು ಸದಾಶಿವನಗರದಲ್ಲಿರುವ ಮನೆಗಳು, ಕಛೇರಿ ಸೇರಿದಂತೆ ಒಟ್ಟು 5 ಕಡೆಗಳಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ