ನಾಗೇಶ್ ಮತ್ತು ಅವರ ಮನೆಯವರು ನಾರಾಯಣಾಚಾರ್ ಎಂಬವರಿಗೆ ಸೇರಿದ ಮನೆಯಲ್ಲಿ ವಾಸಿಸುತ್ತಿದ್ದರು. ಬೆಳಗಿನ ಜಾವ ಮನೆಯ ಗೋಡೆ ಕುಸಿಯುತ್ತಿದ್ದ ವೇಳೆ ನಾಗೇಶ್ ನಿದ್ದೆ ಮಾಡುತ್ತಿದ್ದರು. ದುರಂತರ ಪರಿಸ್ಥಿತಿ ಗೊತ್ತಾದ ತಕ್ಷಣ ನಾಗೇಶ್ ರಾವ್ ಎದ್ದು ತನ್ನ ತಾಯಿ ಲೀಲಾವತಿ ಪತ್ನಿ ಭಾರತಿ ಮತ್ತು ಪುತ್ರ ಜೀವನ್ ಮತ್ತು ಸಂಬಂಧಿಕ ರಾಜು ಅವರನ್ನು ಎಬ್ಬಿಸಿದರು.