ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಹರಿಶಿ ಗ್ರಾಮದವನಾದ ಹರ್ಷವರ್ಧನ್ ಭಟ್ ಬೆಂಗಳೂರಿನ ಕಾಸಗಿ ಸಂಸ್ಥೆಯೊಂದರ ಉದ್ಯೋಗಿ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದ ಈತನಿಗೆ ಕೆಲವು ವರ್ಷಗಳ ಹಿಂದೆ ಮದುವೆಯಾಗಿತ್ತು. ಪ್ರತಿದಿನವೂ ಪತ್ನಿಯೊಡನೆ ಜಗಳ ಮಾಡುತ್ತಿದ್ದ ಹರ್ಷವರ್ಧನ್ ವರ್ತನೆಯಿಂದ ಬೇಸತ್ತ ಪತ್ನಿ ಆತನಿಂದ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣ ಕೋರ್ಟ್ ನಲ್ಲಿದೆ.