ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಧರ್ಮರಾಜನ ಮನೆ ಮೇಲೆ ದಾಳಿ ಮಾಡಲು ಹೋಗಿದ್ದ ಪಿ.ಎಸ್.ಐ. ಗೋಪಾಲ ಹಳ್ಳೂರ ಮತ್ತು ತಂಡದ ತೆರಳಿತ್ತು ಎನ್ನಲಾಗಿದ್ದು ಈ ವೇಳೆ ಗುಂಡಿನ ಕಾಳಗ ನಡೆದಿದೆ. ಸ್ಥಳಕ್ಕೆ ಎಸ್ ಪಿ ಕುಲದೀಪ ಜೈನ್ ಹಾಗೂ ಎಎಸ್ ಪಿ ಶಿವಕುಮಾರ ಗುಣಾರಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಪುತ್ರಪ್ಪ ಹಾಗೂ ಫಯಾಜ್ ಮುಫ್ತಿಫ್ ಎನ್ನುವರ ಕೊಲೆಯಲ್ಲಿ ಭಾಗಿಯಾಗಿದ್ದ ಧರ್ಮರಾಜ್, ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರ ಬಂದಿದ್ದ.