ಪ್ರಮುಖವಾಗಿ ಅಂತಿಮ ಚರ್ಚೆಯಾಗಿ ರಾಷ್ಟ್ರೀಯತೆ, ಜನಪ್ರಿಯತೆ ಮತ್ತು ಉದಾರವಾದಿ ವಿಚಾರದ ಕುರಿತು ಚರ್ಚೆ ನಡೆಸಲಾಯಿತು. ಚರ್ಚೆಯಲ್ಲಿ ಜೆಎನ್ ಯು ಪ್ರಾಧ್ಯಾಪಕ ಮಕರಂದ್ ಆರ್ ಪರಂಜಾಪೆ, ಪತ್ರಕರ್ತ ಜಗನ್ನಾಥನ್, ಲೇಖಕ ಮನು ಜೋಸೆಫ್, ಪತ್ರಕರ್ತೆ ಸಾಗರಿಕಾ ಘೋಸ್, ಲೇಖಕ ಸುಕೇತು ಮೆಹ್ತಾ ಮತ್ತು ಹರೀಶ್ ಬಿಜೂರ್ ಅವರು ಪಾಲ್ಗೊಂಡಿದ್ದರು.