ಸಿಎಂ ಸಿದ್ದರಾಮಯ್ಯ ಆಪ್ತರಾದ ಕೆ,ಸಿ ಜನರಲ್ ಆಸ್ಪತ್ರೆ ಸೂಪರಿಂಡೆಂಟ್ ಡಾ. ರವಿಕುಮಾರ್, ಮುಜರಾಯಿ ಇಲಾಖೆಯ ಆಯುಕ್ತ ಐಎಎಸ್ ಅಧಿಕಾರಿ ಷಡಕ್ಷರಿ ಸ್ವಾಮಿ, ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಲಕ್ಷ್ಮಿ ನಾರಾಯಣ, ವಕೀಲ ಶ್ರೀಕಾಂತ್ ರಾವ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದ್ದು ರಾಜ್ಯ ಪಾಲ ವಜುಬಾಯಿ ವಾಲಾ ಇವರ ನೇಮಕಕ್ಕೆ ಅನುಮೋದನೆ ನೀಡಿದ್ದಾರೆ.